ಬೆಂಗಳೂರು: ವಕೀಲರ ನಿಯೋಗದಿಂದ ಸಿದ್ದರಾಮಯ್ಯ ಭೇಟಿ- ಧರ್ಮಸ್ಥಳ ಪ್ರಕರಣದ ಬಗ್ಗೆ ಅಗತ್ಯ ಕ್ರಮಕ್ಕೆ ಒತ್ತಾಯ

ಬೆಂಗಳೂರು: ವಕೀಲರ ನಿಯೋಗದಿಂದ ಸಿದ್ದರಾಮಯ್ಯ ಭೇಟಿ- ಧರ್ಮಸ್ಥಳ ಪ್ರಕರಣದ ಬಗ್ಗೆ ಅಗತ್ಯ ಕ್ರಮಕ್ಕೆ ಒತ್ತಾಯ


ಬೆಂಗಳೂರು:ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಚರ್ಚಿಸಿ ಮನವಿ ಅರ್ಪಿಸಿತು.

Ads on article

Advertise in articles 1

advertising articles 2

Advertise under the article